Thursday, March 28, 2024
Homeತಾಜಾ ಸುದ್ದಿಪ್ರಮೋದ್ ಮುತಾಲಿಕ್‍ಗೆ ಜೀವ ಬೆದರಿಕೆ ಸಂದೇಶ, ದೂರು ದಾಖಲು

ಪ್ರಮೋದ್ ಮುತಾಲಿಕ್‍ಗೆ ಜೀವ ಬೆದರಿಕೆ ಸಂದೇಶ, ದೂರು ದಾಖಲು

spot_img
- Advertisement -
- Advertisement -

ಧಾರವಾಡ: ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರವಾಗಿ ತೀವ್ರ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.

ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ವಾಯ್ಸ್ ಮೆಸೇಜ್‍ವೊಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ. 

- Advertisement -
spot_img

Latest News

error: Content is protected !!