Friday, May 17, 2024
Homeತಾಜಾ ಸುದ್ದಿಮಂಗಳೂರಿನಲ್ಲಿ ಲಘು ಭೂಕಂಪನ: ಜನರಲ್ಲಿ ಹೆಚ್ಚಿದ ಆತಂಕ

ಮಂಗಳೂರಿನಲ್ಲಿ ಲಘು ಭೂಕಂಪನ: ಜನರಲ್ಲಿ ಹೆಚ್ಚಿದ ಆತಂಕ

spot_img
- Advertisement -
- Advertisement -

ಮಂಗಳೂರು: ಮಂಗಳೂರು ನಗರದಲ್ಲಿ ಭೂಕಂಪನದ ಅನುಭವವಾಗಿದ್ದು, ಜನ ಆತಂಕದಿಂದ ಹೊರಗೆ ಓಡಿಬಂದ ಘಟನೆ ನಡೆದಿದೆ. ಇಲ್ಲಿನ ಮೇರಿಹಿಲ್ ಭಾಗದಲ್ಲಿ ಇಂದು ಬೆಳಗ್ಗೆ 10.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮೌಂಟ್ ಕಾರ್ಮೆಲ್ ಶಾಲಾ ವಿದ್ಯಾರ್ಥಿಗಳು ಹಾಗೂ ವಸತಿ ಸಮುಚ್ಚಯದ ನಿವಾಸಿಗಳು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಭೀಕರ ಮಳೆಯ ನಡುವೆ ಮಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರಲ್ಲಿ ಆತಂಕ ಹೆಚ್ಚು ಮಾಡಿದೆ.

- Advertisement -
spot_img

Latest News

error: Content is protected !!