Sunday, April 28, 2024
Homeತಾಜಾ ಸುದ್ದಿಬಜಪೆ: ಜನರ ಕಷ್ಟ-ಸುಖ ಆಲಿಸಿ, ಸಂಘಟನೆ ಬಲಪಡಿಸಿ: ಶಾಸಕ ಉಮಾನಾಥ್ ಕೋಟ್ಯಾನ್

ಬಜಪೆ: ಜನರ ಕಷ್ಟ-ಸುಖ ಆಲಿಸಿ, ಸಂಘಟನೆ ಬಲಪಡಿಸಿ: ಶಾಸಕ ಉಮಾನಾಥ್ ಕೋಟ್ಯಾನ್

spot_img
- Advertisement -
- Advertisement -

ಬಜಪೆ: ಇಂದು ನಡೆದ ಬಜಪೆ ಪಟ್ಟಣ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದ್ರು.ಈ ವೇಳೆ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದ್ರು. ಹಾಗೇ ಜನರ ಕಷ್ಟ ಸುಖಗಳನ್ನು ಆಲಿಸುವ ಮೂಲಕ ಸಂಘಟನೆ ಬಲಪಡಿಸಿ ಎಂದರು.

ಈ ಸಂದರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಸಮಿತಿ ಸದಸ್ಯ ರಿತೇಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷ ಸುಧಾಕರ್ ಕಾಮತ್,ಕಾರ್ಯದರ್ಶಿ ಪ್ರದೀಪ್ ಸುವರ್ಣ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಅಮೀನ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!