Saturday, April 27, 2024
Homeಚಿಕ್ಕಮಗಳೂರುಚಿಕ್ಕಮಗಳೂರು; ಅಬಕಾರಿ ದಾಳಿ, 100 ಲೀಟರ್ ಬೆಲ್ಲದ ಕೊಳೆ ಹಾಗೂ 5ಲೀ ಕಳ್ಳಬಟ್ಟಿ ವಶ

ಚಿಕ್ಕಮಗಳೂರು; ಅಬಕಾರಿ ದಾಳಿ, 100 ಲೀಟರ್ ಬೆಲ್ಲದ ಕೊಳೆ ಹಾಗೂ 5ಲೀ ಕಳ್ಳಬಟ್ಟಿ ವಶ

spot_img
- Advertisement -
- Advertisement -

ಚಿಕ್ಕಮಗಳೂರು: ಬಣಕಲ್ ನ ಬಿ.ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀಟರ್ ಸಾರಾಯಿ, ನೂರು ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶ ಪಡಿಸಿ ಕೊಳ್ಳಲಾಗಿದೆ.  ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ.  

ಬಣಕಲ್ ಬಿ.ಹೊಸಳ್ಳಿಯ ಸುಂದರೇಶ್ ಆಲಿಯಾಸ್ ಮರಿ ಬಿನ್ ರಾಮೇಗೌಡ ಎಂಬುವವರ ತೋಟದ ಮೇಲೆ ಅಬಕಾರಿ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಸಮಯದಲ್ಲಿ ಆರೋಪಿ ಪರಾರಿಯಾಗಿದ್ದಾರೆ.ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಯಾದ ಸುರೇಶ್ ಕೆ,ಮಹಮ್ಮದ್ ಅಲಾವುದ್ದೀನ್ ಖಾನ್ ,ವಾಹನ ಚಾಲಕ ಅನೂಪ್ ಮತ್ತಿತರರು ಭಾಗವಹಿಸಿದ್ದರು.ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!