Sunday, April 28, 2024
Homeತಾಜಾ ಸುದ್ದಿರಾಜ್ಯದಲ್ಲಿ ಜೂನ್ 7ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯದಲ್ಲಿ ಜೂನ್ 7ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈಗಿರುವ ಲಾಕ್ ಡೌನ್ ಮೇ 24 ಕ್ಕೆ ಕೊನೆಯಲಾಗಿತ್ತು. ಆದರೆ ಅದರ ಬಳಿಕವೂ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಲಾಕ್ ಡೌನ್ ಜಾರಿಯಾದಾಗಿನಿಂದ ಕೊರೊನಾ ಪ್ರಕರಣಗಳು ಕಮ್ಮಿಯಾದ ಹಿನ್ನೆಲೆ ಮತ್ತೆ ಲಾಕ್ ಡೌನ್ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ.

- Advertisement -
spot_img

Latest News

error: Content is protected !!