Saturday, May 18, 2024
Homeತಾಜಾ ಸುದ್ದಿಸಂತೋಷ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸುತ್ತೇವೆ : ಸಿಎಂ ಬಸವರಾಜ್ ಬೊಮ್ಮಾಯಿ

ಸಂತೋಷ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸುತ್ತೇವೆ : ಸಿಎಂ ಬಸವರಾಜ್ ಬೊಮ್ಮಾಯಿ

spot_img
- Advertisement -
- Advertisement -

ಗದಗ: ಸಂತೋಷ್ ಕುಟುಂಬಕ್ಕೆ ಪರಿಹಾರ, ಪತ್ನಿಗೆ ಸರ್ಕಾರಿ ನೌಕರಿ ಕೊಡುವ ಬಗ್ಗೆ ಬೆಂಗಳೂರಿಗೆ ಹೋಗಿ ಚಿಂತನೆ ನಡೆಸುತ್ತೇವೆ ಅಂತಾ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು..ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ಸಂತೋಷ್‌ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸುವುದಾಗಿ ಹೇಳಿದ್ರು..

ಸಂತೋಷ್ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡ್ಬೇಕು ಜೊತೆಗೆ ಕಾಮಗಾರಿಯಾಗಿರುವ ಹಣವನ್ನ ಕೂಡಲೇ ಬಿಡುಗಡೆ ಮಾಡ್ಬೇಕು ಅಂತಾ ಬೇಡಿಕೆ ಇಟ್ಟಿತ್ತು.. ಈ ಬಗ್ಗೆ ರಿಯಾಕ್ಷನ್ ನೀಡಿದ್ದ ಸಚಿವ ಗೋವಿಂದ ಕಾರಜೋಳ, ಪರಿಹಾರ ನೀಡುವ ವಿಚಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸುವುದಾಗಿ ಹೇಳಿದ್ರು. ಸಂತೋಷ ಪತ್ನಿಯವರಿಗೆ ಸರ್ಕಾರಿ ನೌಕರಿ ನೀಡಬೇಕು ಅನ್ನೋ ಬಗ್ಗೆಯೂ ಚರ್ಚೆಗಳು ನಡೆದಿದ್ವು.. ಈ ಬಗ್ಗೆ ಮಾತನಾಡಿದ ಸಿಎಂ ಪರಿಹಾರದ ಬಗ್ಗೆ ಯೋಚಿಸುವುದಾಗಿ ಹೇಳಿದ್ದಾರೆ..

- Advertisement -
spot_img

Latest News

error: Content is protected !!