- Advertisement -
- Advertisement -
ಕಾರ್ಕಳ : ಇಲ್ಲಿನ ಅಜೆಕಾರು ಕೈಕಂಬ ಸಮೀಪದ ಮಾರಿಗುಡಿ ಬಳಿ ಹುಬ್ಬಳ್ಳಿಯಿಂದ ಕಾರ್ಕಳ ಬರುತ್ತಿದ್ದ ಲಾರಿ, ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಇದರಿಂದ ಲಾರಿಯ ಚಾಲಕನಿಗೆ ಗಂಭೀರ ಗಾಯವಾಗಿದ್ದು , ಅಪಾಯದಿಂದ ಪಾರಾಗಿದ್ದಾನೆ.ಅದರಂತೆ ಲಾರಿಯಲ್ಲಿ ಡ್ರೈವರ್ ಹಾಗೂ ನಿರ್ವಾಹಕ ಇಬ್ಬರು ಪ್ರಣಿಸುತಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ . ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ .
- Advertisement -