- Advertisement -
- Advertisement -
ಮಣಿಪಾಲ: ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಸ್ಕೂಟರ್ ಗೆ ಬೆಂಕಿ ಹತ್ತಿಕೊಂಡು ಉರಿದುಹೋದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸ್ಕೂಟರ್ ನಲ್ಲಿದ್ದ ಸವಾರ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
- Advertisement -