- Advertisement -
![]()
- Advertisement -
ಮಂಗಳೂರು: ಮಂಗಳೂರು ಬೆಂಗಳೂರು ರಾ.ಹೆದ್ದಾರಿಯ ನೆಲ್ಯಾಡಿ ಸಮೀಪ ಲಾವತ್ತಡ್ಕ ಎಂಬಲ್ಲಿದ ಲಾರಿಯೊಂದು ಹೊಂಡದಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -


