- Advertisement -
- Advertisement -
ಚಾರ್ಮಾಡಿ ಘಾಟ್ ನ 2ನೇ ತಿರುವಿನಲ್ಲಿ 12 ಚಕ್ರದ ಲಾರಿ ಸಿಲುಕೊಂಡಿದ್ದು ಬೆಳಗ್ಗೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.
ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ಚಾರ್ಮಾಡಿ ಘಾಟ್ ನ 2ನೇ ತಿರುವಿನಲ್ಲಿ ಸಿಲುಕಿಕೊಂಡಿದೆ. ಇನ್ನು ಭಾರಿ ವಾಹನಗಳಿಗೆ ನಿಷೇಧವಿದೆ. ಚೆಕ್ ಪೋಸ್ಟ್ ಸಿಬ್ಬಂದಿ ನಿಲ್ಲಿಸಿದ್ರು ಲಾರಿ ಚಾಲಕ ಲಾರಿ ಚಲಾಯಿಸಿದ್ದಾನೆ.ಕೂಡಲೇ ವಿಷಯ ತಿಳಿದ ಬಣಕಲ್ ಸಬ್ ಇನ್ಸ್ ಪೆಕ್ಟರ್ ಲಾರಿ ಚಾಲಕನಿಗೆ ದಂಡ ವಿಧಿಸಿ ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ.
- Advertisement -