- Advertisement -
- Advertisement -
ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪರನ್ನ ನ್ಯಾಯಾಲಯ ಏಪ್ರಿಲ್ 1 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಆದೇಶ ನೀಡಿದೆ.
ಶಾಸಕರ ನಿರೀಕ್ಷಣಾ ಜಾಮೀನನ್ನು ನಿನ್ನೆ(ಸೋಮವಾರ) ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಶಾಸಕರ ಬಂಧನವಾಗಿತ್ತು.
- Advertisement -