Saturday, May 18, 2024
Homeಕರಾವಳಿಉಡುಪಿಕಾರ್ಕಳ: ವರುಣಾರ್ಭಟಕ್ಕೆ ಮಹಾಲಿಂಗೇಶ್ವರ ದೇವಸ್ಥಾನದ ಮೇಲ್ಛಾವಣಿ ಕುಸಿತ: ಲಕ್ಷಾಂತರ ರೂ. ನಷ್ಟ

ಕಾರ್ಕಳ: ವರುಣಾರ್ಭಟಕ್ಕೆ ಮಹಾಲಿಂಗೇಶ್ವರ ದೇವಸ್ಥಾನದ ಮೇಲ್ಛಾವಣಿ ಕುಸಿತ: ಲಕ್ಷಾಂತರ ರೂ. ನಷ್ಟ

spot_img
- Advertisement -
- Advertisement -

ಕಾರ್ಕಳ: ನಿನ್ನೆ ಸುರಿದ ಭಾರೀ ಗಾಳಿಮಳೆಗೆ ತಾಲೂಕಿನ ಪಡುಬೆಳಣ್ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮೇಲ್ಛಾವಣಿ ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ಬೆಳಣ್ ಗ್ರಾ. ಪಂ ಅಧ್ಯಕ್ಷ ಜನಾರ್ದನ ತಂತ್ರಿ, ಗ್ರಾಮಕರಣಿಕ ಸುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಾನಿಯಿಂದ ಸುಮಾರು 12 ಲಕ್ಷ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಇದಲ್ಲದೆ ನಿನ್ನೆಯ ಗಾಳಿಮಳೆಗೆ ಹಲವು ಕಡೆ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

- Advertisement -
spot_img

Latest News

error: Content is protected !!