Wednesday, June 3, 2026
Homeಆರಾಧನಾಶ್ರೀ ರವಿಶಂಕರ್ ವಿದ್ಯಾ ಮಂದಿರದಲ್ಲಿ ಮಹಾಶಿವರಾತ್ರಿ ಆಚರಣೆ

ಶ್ರೀ ರವಿಶಂಕರ್ ವಿದ್ಯಾ ಮಂದಿರದಲ್ಲಿ ಮಹಾಶಿವರಾತ್ರಿ ಆಚರಣೆ

- Advertisement -
- Advertisement -

ಕಾರ್ಕಳ: ಇಲ್ಲಿನ ಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಮಹಾಶಿವರಾತ್ರಿಯ ಪ್ರಯುಕ್ತ ಶಾಲೆಯಲ್ಲಿ “ಓಂ ನಮಃ ಶಿವಾಯ” ಎಂಬ ಮಂತ್ರವನ್ನು ಪಠಿಸುವ ಮೂಲಕ ಭಕ್ತಿಯನ್ನು ಶಿವನಿಗೆ ಅರ್ಪಿಸಿದರು.   

ಪ್ರತಿಯೊಂದು ಕ್ಲಾಸಿನ ವಿದ್ಯಾರ್ಥಿಗಳು ಮಂತ್ರವನ್ನು ಪಠಿಸುತ್ತಿದ್ದರು.  

- Advertisement -

Latest News

error: Content is protected !!