- Advertisement -
- Advertisement -
ಭಾರತದ ಭರವಸೆಯ ಕ್ರಿಕೇಟ್ ತಂಡದ ನಾಯಕರಾಗಿದ್ದಂತ ಮಹೇಂದ್ರ ಸಿಂಗ್ ಧೋನಿಯವರು ಅಂತರಾಷ್ಟ್ರೀಯ ಕ್ರಿಕೇಟ್ ಪಂದ್ಯಾವಳಿಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಇನ್ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು, ತುಂಬಾ ತುಂಬಾ ಧನ್ಯವಾದಗಳು. ನೀವು ಮುಂದೆಯೂ ನನಗೆ ಬೆಂಬಲಿಸುತ್ತೀರಿ ಎಂದು ಭಾವಿಸಿರುವೆ. 1929 ಗಂಟೆಯ ನನ್ನ ಕ್ರಿಕೇಟ್ ಜೀವನಕ್ಕೆ ನಿವೃತ್ತಿಯನ್ನು ಪಡೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಧೋನಿ ಅವರ ಈ ನಿರ್ಧಾರ ಅವರ ಕೋಟ್ಯಂತರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.
- Advertisement -