Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಐ.ಟಿ ದಾಳಿ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗ್ಯಾಂಗ್ ಪರಾರಿ

ಬೆಳ್ತಂಗಡಿ : ಎಸ್.ಐ.ಟಿ ದಾಳಿ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗ್ಯಾಂಗ್ ಪರಾರಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ‌ ಆ.26 ರಂದು ದಾಳಿ ಮಾಡಿದ್ದಾರೆ. ಈ ವೇಳೆ ದಾಳಿ ಮಾಹಿತಿ ತಿಳಿದು ಮಹೇಶ್ ಶೆಟ್ಟಿ ಮತ್ತು ಗ್ಯಾಂಗ್ ಮನೆಯಿಂದ ಪರಾರಿಯಾಗಿದ್ದಾರೆ. ದಾಳಿ ವೇಳೆ ಮನೆಯಲ್ಲಿ ಮಗ ಮತ್ತು ಮೂವರು ಮಹಿಳೆ ಮಾತ್ರ ಇದ್ದರು

- Advertisement -

Latest News

error: Content is protected !!