- Advertisement -
- Advertisement -
ಕುಂದಾಪುರ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬರ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಶಂಕರ ನಾರಾಯಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಹೈಕಾಡಿಯ ನೂರುಲ್ಲಾ ಎಂಬುವವರು ದೂರು ನೀಡಿದ್ದಾರೆ. ನೂರುಲ್ಲಾ ಪ್ರಾರ್ಥನೆ ಮುಗಿಸಿ ವಾಪಾಸಾಗ್ತಿದ್ದಾಗ ಅಜೀಮ್ ಎಂಬಾತ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -