Saturday, June 28, 2025
Homeಕರಾವಳಿಉಡುಪಿಕೋಟ: ಅನಾರೋಗ್ಯದಿಂದ ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!

ಕೋಟ: ಅನಾರೋಗ್ಯದಿಂದ ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!

spot_img
- Advertisement -
- Advertisement -

ಕೋಟ: ಬ್ರಹ್ಮಾವರದ ನಂಚಾರಿನ ಕೃಷ್ಣ ನಾಯ್ಕ ಎಂಬವರು ತಮಗಿದ್ದ ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

49 ವರ್ಷದ ಕೃಷ್ಣ ನಾಯ್ಕ ಅವರು ಅಸೌಖ್ಯದಿಂದಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ನಿನ್ನೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಈ ಬಗ್ಗೆ ಮೃತರ ಮಗ ಸುಕೇಶ ಎಂಬವರು ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!