- Advertisement -
- Advertisement -
ಕೋಟ: ಬ್ರಹ್ಮಾವರದ ನಂಚಾರಿನ ಕೃಷ್ಣ ನಾಯ್ಕ ಎಂಬವರು ತಮಗಿದ್ದ ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
49 ವರ್ಷದ ಕೃಷ್ಣ ನಾಯ್ಕ ಅವರು ಅಸೌಖ್ಯದಿಂದಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ನಿನ್ನೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಈ ಬಗ್ಗೆ ಮೃತರ ಮಗ ಸುಕೇಶ ಎಂಬವರು ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -