Friday, May 3, 2024
Homeಕರಾವಳಿಉಡುಪಿಕುಂದಾಪುರ: ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!

ಕುಂದಾಪುರ: ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!

spot_img
- Advertisement -
- Advertisement -

ಕುಂದಾಪುರ: ಕೋಟೇಶ್ವರದ ಮಾರ್ಕೋಡು ಕುದ್ರೆಕೆರೆ ಬೆಟ್ಟುವಿನಲ್ಲಿ ವ್ಯಕ್ತಿಯೊಬ್ಬರು ತಮಗಿದ್ದ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟ ವ್ಯಕ್ತಿ ಗಣಪತಿ ಶೆಣೈ ( 58 ). ಇವರು ತಮ್ಮ ವಾಸದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಈ ಬಗ್ಗೆ ಮೃತರ ಮಗ ಶರತ್ ಶೆಣೈ ಅವರು ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!