Friday, May 3, 2024
Homeಕರಾವಳಿಉಡುಪಿಬ್ರಹ್ಮಾವರ: ತಮ್ಮ ಕಾಣೆಯಾಗಿದ್ದಾರೆ ಎಂದು ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ !

ಬ್ರಹ್ಮಾವರ: ತಮ್ಮ ಕಾಣೆಯಾಗಿದ್ದಾರೆ ಎಂದು ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ !

spot_img
- Advertisement -
- Advertisement -

ಬ್ರಹ್ಮಾವರ: ತಮ್ಮ ಕಾಣೆಯಾಗಿದ್ದಾರೆ ಎಂಬ ವಿಚಾರಕ್ಕೆ ಮನೊಂದು ಬ್ರಹ್ಮಾವರದ ಕಾಡೂರು ಬಳಿಯ ನಿವಾಸಿ ದಿನೇಶ ಅವರು ಮಾನಸಿಕ ಖಿನ್ನತೆ ಗೆ ಒಳಗಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ಕಾಡೂರಿನ ಹಾಡಿ ಜಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!