Monday, June 8, 2026
Homeಕರಾವಳಿಪುತ್ತೂರು: ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು, ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ನಡೆದಿದೆ.

ಜತ್ತಪ್ಪಗೌಡ(೬೮)  ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!