Saturday, June 28, 2025
Homeಕರಾವಳಿಪುತ್ತೂರು; ಆರ್ಯಾಪಿನಲ್ಲಿ  ವ್ಯಕ್ತಿಯೊಬ್ಬರು ತೋಟದಲ್ಲಿ ಆತ್ಮಹತ್ಯೆ

ಪುತ್ತೂರು; ಆರ್ಯಾಪಿನಲ್ಲಿ  ವ್ಯಕ್ತಿಯೊಬ್ಬರು ತೋಟದಲ್ಲಿ ಆತ್ಮಹತ್ಯೆ

spot_img
- Advertisement -
- Advertisement -

ಪುತ್ತೂರು; ತೋಟದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್ಯಾಪು ಗ್ರಾಮದ ವಳ್ಳತ್ತಡ್ಕ ಕೊಪ್ಪಳ ಎಂಬಲ್ಲಿ ನಡೆದಿದೆ.

ತಿಂಗಳಾಡಿ ಮೂಲದ ಸಿದ್ದಿಕ್ ಅನ್ಸಾರ್ ಮೃತ ದುರ್ದೈವಿ.ಮೃತರು ಪತ್ನಿ , ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!