- Advertisement -
- Advertisement -
ಸುಳ್ಯ; ನೇಣು ಬಿಗಿದುಕೊಂಡು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ನಡೆದಿದೆ.ಕಲ್ಮಡ್ಕದ ಮರಕಡದ ಕಿಟ್ಟಣ್ಣ ರೈ ಮೃತ ದುರ್ದೈವಿ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಟ್ಟಣ್ಣ ರೈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -