Friday, June 5, 2026
Homeಕೊಡಗುಕುತ್ತಿಗೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಕೊಡಗು: ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಮೈತಾಡಿ ಗ್ರಾಮದಲ್ಲಿ ನಡೆದಿದೆ.

ಮೈತಾಡಿ ಗ್ರಾಮದಲ್ಲಿ ಶರತ್ ಪೂವಯ್ಯ(36) ಮೃತ ದುರ್ದೈವಿ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶರತ್​ ಪೂವಯ್ಯ ಸಿಂಗಲ್ ಬ್ಯಾರಲ್​ ಗನ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!