- Advertisement -
- Advertisement -
ಕೊಡಗು: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಒಂದೇ ಕಾರಣಕ್ಕೆ ಮದ್ಯ ವ್ಯಸನಿಯೊಬ್ಬ ತನ್ನ ಕಾಲನ್ನು ತಾನೇ ಕಡಿದುಕೊಂಡಿದ್ದಾನೆ. ಈ ಘಟನೆ ಕೊಡಗು ಜಿಲ್ಲೆ ಅಮ್ಮತ್ತಿ ಕಾರ್ಮಾಡು ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್(40) ಕಾಲು ಕತ್ತರಿಸಿಕೊಂಡ ವ್ಯಕ್ತಿ. ಬಲಗಾಲಿನ ಪಾದವನ್ನೇ ಕತ್ತರಿಸಿಕೊಂಡಿದ್ದಾನೆ. ಈತ ಮನೆಯಲ್ಲಿ ತಾಯಿ ಜತೆ ವಾಸವಿದ್ದ. ಕಾಲು ಕತ್ತರಿಸಿ ಕೈಯ್ಯಲ್ಲಿ ಹಿಡಿದಿದ್ದ ಭೂಪ, ಇದೀಗ ಗಂಭೀರ ಸ್ಥಿತಿಯಲ್ಲಿ ಮಡಿಕೇರಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
- Advertisement -