- Advertisement -
- Advertisement -
ಪುತ್ತೂರು; ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕುರಿಯ ನಿವಾಸಿ ಬಾಲಕೃಷ್ಣ ಗೌಡ (49) ಮೃತ ದುರ್ದೈವಿ. ಬಾಲಕೃಷ್ಣ ಗೌಡ ಮಂಗಳೂರಿನಲ್ಲಿ ಹೋಟೆಲ್ ನಡೆಸುತ್ತಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಎನ್ನಲಾಗಿದೆ.
- Advertisement -