Friday, June 27, 2025
Homeಕರಾವಳಿಮಂಗಳೂರುಕಡಬ : ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಕಡಬ : ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

spot_img
- Advertisement -
- Advertisement -

ಕಡಬ : ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಮರ್ದೂರಡ್ಕ ದಲ್ಲಿ ಭಾನುವಾರ ರಾತ್ರಿ ನಡೆದಿದೆ.ಎಡಮಂಗಲ ಎಂಬಲ್ಲಿ ಈ ಘಟನೆ ನಡೆದಿದ್ದು  ಸ್ಥಳೀಯರಾದ  ವಿಶ್ವನಾಥ ಎಂಬವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ರಾತ್ರಿ 10 ಗಂಟೆ ಸುಮಾರಿಗೆ ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಮುಳುಗಿದ್ದಾಗ  ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!