- Advertisement -
- Advertisement -
ಕೋಟ: ಮಂಜುನಾಥ ಖಾರ್ವಿ ( 45 ) ಎಂಬವರು ಸೀತಾನದಿಯಲ್ಲಿ ಮೀನುಗಾರಿಕೆ ಕೆಲಸ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ .
ಪ್ರತಿದಿನ ಸೀತಾನದಿಯಲ್ಲಿ ಸಾಂಪ್ರದಾಯಿಕ ನಾಡ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು . ಹಾಗೇ ಪ್ರತಿದಿನದಂತೆ ಮೀನುಗಾರಿಕೆ ನಡೆದುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -