Sunday, May 19, 2024
Homeಕರಾವಳಿಉಡುಪಿಕೋಟ: ಸೀತಾನದಿಯಲ್ಲಿ ಮೀನುಗಾರಿಕೆ ಕೆಲಸ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಸಾವು...

ಕೋಟ: ಸೀತಾನದಿಯಲ್ಲಿ ಮೀನುಗಾರಿಕೆ ಕೆಲಸ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಸಾವು !

spot_img
- Advertisement -
- Advertisement -

ಕೋಟ: ಮಂಜುನಾಥ ಖಾರ್ವಿ ( 45 ) ಎಂಬವರು ಸೀತಾನದಿಯಲ್ಲಿ ಮೀನುಗಾರಿಕೆ ಕೆಲಸ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ .

ಪ್ರತಿದಿನ ಸೀತಾನದಿಯಲ್ಲಿ ಸಾಂಪ್ರದಾಯಿಕ ನಾಡ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು . ಹಾಗೇ ಪ್ರತಿದಿನದಂತೆ ಮೀನುಗಾರಿಕೆ ನಡೆದುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!