Wednesday, June 24, 2026
Homeಕರಾವಳಿಹೃದಯಾಘಾತದಿಂದ ವ್ಯಕ್ತಿ ನಿಧನ

ಹೃದಯಾಘಾತದಿಂದ ವ್ಯಕ್ತಿ ನಿಧನ

- Advertisement -
- Advertisement -

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ (57 ಪ್ರಾಯ) ಅಕ್ಟೋಬರ್ 26 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಸುಂದರಿ, ಹೆಣ್ಣು ಮಕ್ಕಳಾದ ಜಯoತಿ , ರೇಖಾ, ಮಗ ಪ್ರಭಾಕರ, ಹಾಗೂ ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!