- Advertisement -
- Advertisement -
ಮಂಗಳೂರು: ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್ನಲ್ಲಿ ನಡೆದಿದೆ.
ಸುರತ್ಕಲ್ನ ಕಾನ ಗ್ರಾಮದ ನಿವಾಸಿ ಸತ್ಯಂ(18) ಮೃತ ಯುವಕ. ಸತ್ಯಂ ಸ್ನೇಹಿತ ಪ್ರಭಾಕರನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸತ್ಯಂ ಶವಕ್ಕಾಗಿ ಸ್ಥಳೀಯ ಮೀನುಗಾರರಿಂದ ಶೋಧ ಕಾರ್ಯ ಆರಂಭವಾಗಿದೆ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -