- Advertisement -
- Advertisement -
ಮಂಗಳೂರು; ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.ಪೋರ್ಕೊಡಿ ನಿವಾಸಿ ಪೂವಪ್ಪ(40) ಮೃತ ದುರ್ದೈವಿ.
ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಸುರತ್ಕಲ್ 62ನೇ ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಇಳಿದಿದ್ದಾರೆ. ಈ ವೇಳೆ ಕೆಸರಿನಲ್ಲಿ ಹೂತು ಹೋಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
- Advertisement -