- Advertisement -
- Advertisement -
ಕೊಡಗು; ಸೆಲ್ಫಿ ತೆಗೆಯಲು ಹೋಗಿ ಯುವಕ ನೀರುಪಾಲಾದ ಘಟನೆ ಹಾರಂಗಿಯಲ್ಲಿ ನಡೆದಿದೆ.ಬೆಂಗಳೂರು ಮೂಲದ ಸಂದೀಪ್ ನೀರು ಪಾಲಾದ ಯುವಕ.
ಹಾರಂಗಿ ಅಣೆಕಟ್ಟೆ ಮುಂಭಾಗದ ಸೇತುವೆ ಬಳಿ ಸೆಲ್ಫಿ ತೆಗೆಯಲು ಮುಂದಾದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಯುವಕ, ಮೂವರು ಸ್ನೇಹಿತರೊಂದಿಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದವರು ನಿನ್ನೆಯಡಿ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಇಂದು ಸಂದೀಪ್ ಮೃತದೇಹ ಪತ್ತೆಯಾಗಿದೆ.i
- Advertisement -