Thursday, May 16, 2024
Homeಕೊಡಗುಕೊಡಗು; ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಯುವಕ

ಕೊಡಗು; ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಯುವಕ

spot_img
- Advertisement -
- Advertisement -

ಕೊಡಗು; ಸೆಲ್ಫಿ ತೆಗೆಯಲು ಹೋಗಿ ಯುವಕ ನೀರುಪಾಲಾದ ಘಟನೆ ಹಾರಂಗಿಯಲ್ಲಿ ನಡೆದಿದೆ.ಬೆಂಗಳೂರು ಮೂಲದ ಸಂದೀಪ್ ನೀರು ಪಾಲಾದ ಯುವಕ.

ಹಾರಂಗಿ ಅಣೆಕಟ್ಟೆ ಮುಂಭಾಗದ ಸೇತುವೆ ಬಳಿ ಸೆಲ್ಫಿ ತೆಗೆಯಲು ಮುಂದಾದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಯುವಕ, ಮೂವರು ಸ್ನೇಹಿತರೊಂದಿಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದವರು ನಿನ್ನೆಯಡಿ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಇಂದು ಸಂದೀಪ್ ಮೃತದೇಹ ಪತ್ತೆಯಾಗಿದೆ.i

- Advertisement -
spot_img

Latest News

error: Content is protected !!