Sunday, May 19, 2024
Homeಕರಾವಳಿಉಡುಪಿಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು!

ಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು!

spot_img
- Advertisement -
- Advertisement -

ಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯಡ್ಕದ ಕೃಷ್ಣ ಸಾಲಿಯಾನ್ ಎಂಬವವರು ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

65 ವರ್ಷದ ಕೃಷ್ಣ ಸಾಲಿಯಾನ್ ಅವರು ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು. ಈ ಕಾರಣದಿಂದ ಚಿಂತೆಯಲ್ಲಿ ಇದ್ದು , ಜೀವನದಲ್ಲಿ ಜಿಗುಪ್ಪೆಗೊಂಡು ಇಂದು ಬೆಳಿಗ್ಗೆ ಮನೆಯ ಬಳಿಯಲ್ಲಿರುವ ಮರಕ್ಕೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!