ತೊಕ್ಕೊಟ್ಟು ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ, ಮಾಲಕ ನಾಪತ್ತೆ

ತೊಕ್ಕೊಟ್ಟು ಎ.16: ಕಾರೊಂದು ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಮಾಲಕ ನಾಪತ್ತೆಯಾಗಿರುವ ಘಟನೆ ತೊಕ್ಕೊಟ್ಟುವಿನ ನೇತ್ರಾವತಿ ಸೇತುವೆ ಬಳಿ ಕಳೆದ ರಾತ್ರಿ ನಡೆದಿದೆ. ನಾಪತ್ತೆಯಾದವರನ್ನು ಮೂಲತಃ ಸೋಮೇಶ್ವರ ಕೊಲ್ಯ ನಿವಾಸಿ ವಿಕ್ರಂ ಗಟ್ಟಿ ಎಂದು ಗುರುತಿಸಲಾಗಿದೆ. ಸದ್ಯ ಕೊಣಾಜೆ ಪುಳಿಂಚಾಡಿ ಬಳಿ ಹೊಸ ಮನೆಯನ್ನು ಕಟ್ಟಿ ವಾಸವಾಗಿದ್ದ ವಿಕ್ರಂ ಗಟ್ಟಿಯವರ ಕಾರು ರಾತ್ರಿ 10:30ಕ್ಕೆ ತೊಕ್ಕೊಟ್ಟು ಕಡೆಯಿಂದ ಸೇತುವೆ ಪ್ರವೇಶಿಸುವಲ್ಲಿ ಪತ್ತೆಯಾಗಿದೆ. ಕಾರಿನ ಹೆಡ್ ಲೈಟ್ ಉರಿಯುತ್ತಿದ್ದು, ಬಾಗಿಲು ತೆರೆದ ಸ್ಥಿತಿಯಲ್ಲಿತ್ತೆನ್ನಲಾಗಿದೆ. ಈ ನಡುವೆ ವಿಕ್ರಂ ಗಟ್ಟಿ … Continue reading ತೊಕ್ಕೊಟ್ಟು ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ, ಮಾಲಕ ನಾಪತ್ತೆ