Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ: ವೈದ್ಯರಲ್ಲಿಗೆ ಹೋಗಿದ್ದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆ

ಬಂಟ್ವಾಳ: ವೈದ್ಯರಲ್ಲಿಗೆ ಹೋಗಿದ್ದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆ

- Advertisement -
- Advertisement -

ಬಂಟ್ವಾಳ: ವೈದ್ಯರಲ್ಲಿಗೆ ಹೋಗಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಇರಾ ಗ್ರಾಮದ ಕೆಂಜಿಲ ‌ನಿವಾಸಿ ಏಕನಾಥ ( 39) ಕಾಣೆಯಾದ ವ್ಯಕ್ತಿ.

ಕಳೆದ ಒಂದು ವರ್ಷದಿಂದ ನರದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕಲ್ಲಡ್ಕ ವೈದ್ಯರ ಬಳಿಗೆ ತೆರಳಿದವರು ವಾಪಸು ಮನೆಗೆ ಬಂದಿಲ್ಲ ಎಂದು ಅವರ ತಮ್ಮ ಸುಜಿತ್ ಠಾಣೆಗೆ ದೂರು ‌ನೀಡಿದ್ದಾರೆ.

ಈತನ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಿದ್ದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!