Friday, May 3, 2024
Homeತಾಜಾ ಸುದ್ದಿಕೇರಳದಲ್ಲಿ ಯುವಕನ ಬರ್ಬರ ಹತ್ಯೆ

ಕೇರಳದಲ್ಲಿ ಯುವಕನ ಬರ್ಬರ ಹತ್ಯೆ

spot_img
- Advertisement -
- Advertisement -

ಕೇರಳ; ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಎರ್ನಾಕುಲಂ ಜರ್ನಲಿಸ್ಟ್ ಕಾಲನಿಯಾ ಸಜ್ಜನ್​ ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಸಜ್ಜನ್ ಎಂಬಾತನನ್ನು ಆಂಟನಿ ಎಂಬಾತ ಕೊಲೆ‌ ಮಾಡಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಕಿರಣ್ ಎಂಬಾತನಿಗೆ ಗಾಯವಾಗಿದ್ದು,  ಆಸ್ಪತ್ರಗೆ ದಾಖಲಿಸಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಸಜ್ಜನ್​ ಫೇಸ್​ಬುಕ್​ನಲ್ಲಿ ಆಕ್ಷೇಪಾರ್ಹ ಬರಹವುಳ್ಳ ಪೋಸ್ಟ್​ ಮಾಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಲು ಆಂಟೋನಿ ಮತ್ತು ಆತನ ಗ್ಯಾಂಗ್​ ಸಜ್ಜನ್​ ಮನೆಗೆ ಬಂದು ಬಳಿಕ ಜಗಳ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!