Tuesday, May 14, 2024
Homeಕರಾವಳಿಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕ ಸಂಘಟನೆಗಳ ಲಿಂಕ್ ಇರುವ ಶಂಕೆ ವ್ಯಕ್ತ: ಆರಗ ಜ್ಞಾನೇಂದ್ರ

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕ ಸಂಘಟನೆಗಳ ಲಿಂಕ್ ಇರುವ ಶಂಕೆ ವ್ಯಕ್ತ: ಆರಗ ಜ್ಞಾನೇಂದ್ರ

spot_img
- Advertisement -
- Advertisement -

ತೀರ್ಥಹಳ್ಳಿ: ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಭಯೋತ್ಪಾದಕ ಸಂಘಟನೆಗಳ ಲಿಂಕ್ ಈ ಪ್ರಕರಣಕ್ಕೆ ಇರುವ ಶಂಕೆ ವ್ಯಕ್ತವಾಗಿದೆ. ಕೇಂದ್ರದ ತನಿಖೆ ಸಂಸ್ಥೆಗಳು ಕೂಡ ಘಟನೆಯ ಹಿನ್ನೆಲೆಯಲ್ಲಿ ತನಿಖೆ ಶುರು ಮಾಡಿವೆ ಎಂದಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಅಡಿದ ಅವರು, ಕರಾವಳಿ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳು ಬಹಳಷ್ಟು ವರ್ಷಗಳಿಂದ ನಡೆಯುತ್ತಿದೆ. ಈ ಬಾರಿಯೂ ಇಂತಹ ಘಟನೆ ನಡೆದಾಗ ಹಳೆಯ ಹಿನ್ನೆಲೆಯಲ್ಲಿ ತನಿಖೆ ಆರಂಭವಾಗಿದೆ. ಶೀಘ್ರವಾಗಿ ಈ ಘಟನೆಗಳ ಹಿನ್ನೆಲೆ ತಿಳಿಯಲಿದೆ ಎಂದಿದ್ದಾರೆ.  

- Advertisement -
spot_img

Latest News

error: Content is protected !!