Saturday, May 4, 2024
Homeಕರಾವಳಿತುಂಬೆ ಸ್ಥಾವರದಲ್ಲಿ ತುರ್ತು ಕಾಮಗಾರಿ; ನಾಳೆಯಿಂದ ಮೂರು ದಿನ ಮಂಗಳೂರು ನಗರಕ್ಕೆ ನೀರಿಲ್ಲ!

ತುಂಬೆ ಸ್ಥಾವರದಲ್ಲಿ ತುರ್ತು ಕಾಮಗಾರಿ; ನಾಳೆಯಿಂದ ಮೂರು ದಿನ ಮಂಗಳೂರು ನಗರಕ್ಕೆ ನೀರಿಲ್ಲ!

spot_img
- Advertisement -
- Advertisement -

ಮಂಗಳೂರು : ಅ.28 ರಂದು ಬೆಳಗ್ಗೆ 6 ಗಂಟೆಯಿಂದ ಅ. 30ರ ಬೆಳಗ್ಗೆ 6 ರ ವರೆಗೆ ಮೂರು ದಿನಗಳ ಕಾಲ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸುವುದರಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮನಪಾ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಲ್‌ಎಲ್‌ಪಿಎಸ್ 1-18 ಎಂಜಿಡಿ ಮತ್ತು 81.7 ಎಂಎಲ್‌ಡಿ ರೇಚನ ಸ್ಥಾವರದ ಜಾಕ್‌ವೆಲ್‌ನಲ್ಲಿರುವ ತುರ್ತು ಕಾಮಗಾರಿ ಇರುವ ಕಾರಣ ಈ ನಿರ್ಧಾರನ್ನು ತೆಗೆದುಕೊಳ್ಳಲಾಗಿದೆ.

- Advertisement -
spot_img

Latest News

error: Content is protected !!