Friday, May 17, 2024
Homeಕರಾವಳಿಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಹೊನ್ನಾಳಿಯ ಯುವಕ ಎನ್‌ಐಎ ವಶಕ್ಕೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಹೊನ್ನಾಳಿಯ ಯುವಕ ಎನ್‌ಐಎ ವಶಕ್ಕೆ

spot_img
- Advertisement -
- Advertisement -

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಹೊನ್ನಾಳಿಯಲ್ಲಿ ಓರ್ವ ಯುವಕನನ್ನ ಎನ್‌ಐಎ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.  

ಹೊನ್ನಾಳಿ ನಿವಾಸಿ ನದೀಮ್‌ ಎಂಬಾತನನ್ನ ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗ್ತಿದೆ ಎನ್ನಲಾಗಿದೆ.  

- Advertisement -
spot_img

Latest News

error: Content is protected !!