- Advertisement -
- Advertisement -
ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬರ ಬಳಿ ಬುಧವಾರ ಮಾದಕ ವಸ್ತು ಪತ್ತೆಯಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಇಬ್ರಾಹೀಂ ಖಲೀಲ್ ಎಂಬ ವಿಚಾರಣಾಧೀನ ಕೈದಿಯನ್ನು ಬುಧವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಮರಳಿ ಕಾರಾಗೃಹಕ್ಕೆ ಕರೆತಂದಾಗ ಮಾದಕ ವಸ್ತು ಎಂಡಿಎಂಎ ಪತ್ತೆಯಾಗಿದೆ ಎನ್ನಲಾಗಿದೆ.
ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -