- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕ್ರೈಸ್ತ ಧರ್ಮಪ್ರಾಂತದಲ್ಲಿ ಕೋವಿಡ್ ಸೋಂಕಿಗೆ ಮೃತಪಟ್ಟ ಮೊದಲ ಕ್ರೈಸ್ತ ವ್ಯಕ್ತಿಯ ಅಂತ್ಯಕ್ರಿಯೆ ಮಂಗಳೂರು ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ ಅವರ ಮಾರ್ಗದರ್ಶನದಲ್ಲಿ ನಡೆಯಿತು.
ಸುಮಾರು 67 ವರ್ಷ ಪ್ರಾಯದ ಕುಲಶೇಖರ-ಶಕ್ತಿನಗರ ನಿವಾಸಿ ನಿನ್ನೆ ಕೊನೆಯುಸಿರೆಳೆದಿದ್ದರು. ಕ್ರೈಸ್ತ ಸಮುದಾಯದ ಪ್ರಮುಖರಾದ ರಾಯ್ ಕ್ಯಾಸ್ಟಲಿನೊ ಮತ್ತು ಲೂವಿ ಪಿಂಟೋ ನೇತೃತ್ವದಲ್ಲಿ ಕುಲಶೇಖರ ಸಮೀಪದ ಕೋರ್ಡೆಲ್ ಚರ್ಚ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
- Advertisement -