Sunday, April 28, 2024
Homeಕರಾವಳಿಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 13 ವರ್ಷ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 13 ವರ್ಷ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

spot_img
- Advertisement -
- Advertisement -

ಮಂಗಳೂರು: ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 13 ವರ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ದುರಂತದಲ್ಲಿ ಮೃತಪಟ್ಟವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಶ್ರದ್ಧಾಂಜಲಿ ಅರ್ಪಿಸಿದೆ.

ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಹೂಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ. 2010ರ ಮೇ 22ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ 158 ಮಂದಿ ಮೃತಪಟ್ಟಿದ್ದರು.

- Advertisement -
spot_img

Latest News

error: Content is protected !!