Tuesday, May 14, 2024
Homeಕರಾವಳಿಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತವಾದ್ರೆ ಹೆತ್ತವರ ಮೇಲೆ ಕೇಸ್; ಪೊಲೀಸ್ ಕಮಿಷನರ್ ಕುಲದೀಪ್...

ಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತವಾದ್ರೆ ಹೆತ್ತವರ ಮೇಲೆ ಕೇಸ್; ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತವಾದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

ದ್ವಿಚಕ್ರ ವಾಹನ ಅಪಘಾತಗಳ ಬಗ್ಗೆ ನಿನ್ನೆ ನಡೆದ ನಗರ ಪೊಲೀಸ್ ಕಮೀಷನರ್ ಅವರ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಈ ಬಗ್ಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರು, ಇನ್ನು ಮುಂದೆ ಮಕ್ಕಳು ದ್ವಿಚಕ್ರ ಚಲಾಯಿಸಿ ಅಪಘಾತ ನಡೆಸಿದರೆ ಮಕ್ಕಳ ಹೆತ್ತವರ ವಿರುದ್ಧವೇ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ರೀತಿ ಘಟನೆ ನಡೆದರೆ ಆರ್‌ಸಿ ಓನರ್ ವಿರುದ್ಧ ಕೂಡ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದು, ಈ ಬಗ್ಗೆ ಮಕ್ಕಳ ಹೆತ್ತವರಿಗೆ ಕೂಡ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!