Wednesday, May 1, 2024
Homeಅಪರಾಧಮಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಸಿಬ್ಬಂದಿ ಕೊಲೆ ಪ್ರಕರಣ; ಕೊಲೆಗಾರನ ಭಾವಚಿತ್ರ ಸಿಸಿಟಿವಿಯಲ್ಲಿ ಸೆರೆ

ಮಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಸಿಬ್ಬಂದಿ ಕೊಲೆ ಪ್ರಕರಣ; ಕೊಲೆಗಾರನ ಭಾವಚಿತ್ರ ಸಿಸಿಟಿವಿಯಲ್ಲಿ ಸೆರೆ

spot_img
- Advertisement -
- Advertisement -

ಮಂಗಳೂರಿನ ಹಂಪನಕಟ್ಟೆಯಲ್ಲಿ ಜ್ಯುವೆಲ್ಲರಿ ಶಾಪ್ ಸಿಬ್ಬಂದಿ ರಾಘವೇಂದ್ರ ಆಚಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಲನವಲನ ಸಿಸಿಟಿವಿ.ಲ್ಲಿ ಸೆರೆಯಾಗಿದೆ.ಈ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಈ ಕೆಳಕಂಡ ಅಧಿಕಾರಿಯವರ ಮೊಬೈಲ್ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಮಂಗಳೂರು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ;  ಎಸಿಪಿ ಸಿಸಿಬಿ, ಮಂಗಳೂರು ನಗರ  – ಪಿ ಎ ಹೆಗಡೆ (9945054333)2) ಎಸಿಪಿ ಕೆಂದ್ರ ಉಪವಿಭಾಗ, ಮಂಗಳೂರು ನಗರ – ಮಹೇಶ್ ಕುಮಾರ್ -(9480805320)

- Advertisement -
spot_img

Latest News

error: Content is protected !!