- Advertisement -
- Advertisement -
ಮಂಗಳೂರು; ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಬೆಳಗ್ಗೆ 8 ರಿಂದ ಆರಂಭವಾಗಿದ್ದು, ಮಂಗಳೂರಿನಲ್ಲಿ ಮತ ಎಣಿಕೆಗೆ ಆರಂಭದಲ್ಲಿ ವಿಘ್ನ ಎದುರಾಯಿತು. ಸ್ಟ್ರಾಂಗ್ ರೂಮಿನ ಕೀ ಮಿಸ್ಸಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೀ ಮಿಸ್ಸಾಗಿದ್ದು ಕೊನೆಗೆ ಬೀಗ ಒಡೆದು ಸ್ಟ್ರಾಂಗ್ ರೂಂ ಓಪನ್ ಮಾಡಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
- Advertisement -