Sunday, April 28, 2024
Homeಕರಾವಳಿಗತಕಾಲದ ವೈಭವದಂತೆ ಪುನರ್ನಿರ್ಮಾಣಗೊಳ್ಳಲಿದೆ ಮಾಣಿಗುತ್ತು: ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಮತ್ತು ಬಾಲಾಲಯದಲ್ಲಿ ಪ್ರತಿಷ್ಠೆ

ಗತಕಾಲದ ವೈಭವದಂತೆ ಪುನರ್ನಿರ್ಮಾಣಗೊಳ್ಳಲಿದೆ ಮಾಣಿಗುತ್ತು: ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಮತ್ತು ಬಾಲಾಲಯದಲ್ಲಿ ಪ್ರತಿಷ್ಠೆ

spot_img
- Advertisement -
- Advertisement -

ಮಾಣಿಗುತ್ತು: ಮಾಣಿಗುತ್ತು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಚಾವಡಿಯ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಮತ್ತು ಬಾಲಾಲಯದಲ್ಲಿ ಪ್ರತಿಷ್ಠೆ ನಡೆಯಲಿದೆ.

ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ದಿನಾಂಕ 05-05-2023ನೇ, ಶುಕ್ರವಾರ ಪೂರ್ವಾಹ್ನ ಗಂಟೆ 11.30ಕ್ಕೆ ಧಾರ್ಮಿಕ ಕಾರ್ಯ ಜರುಗಲಿದೆ.

- Advertisement -
spot_img

Latest News

error: Content is protected !!