Friday, May 10, 2024
Homeಕರಾವಳಿಹಿರಿಯ ರಂಗಕರ್ಮಿ ಮಂಜು ವಿಟ್ಲ ವಿಧಿವಶ

ಹಿರಿಯ ರಂಗಕರ್ಮಿ ಮಂಜು ವಿಟ್ಲ ವಿಧಿವಶ

spot_img
- Advertisement -
- Advertisement -

ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾಗಿದ್ದಾರೆ.

ಮಂಜುವಿಟ್ಲ ಧಾರ್ಮಿಕ , ಶೈಕ್ಷಣಿಕ, ಸಾಮಾಜಿಕ ರಂಗಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ ,ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪುತ್ರಿ, ಸಹೋದರ, ಸಹೋದರಿ ಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!