Thursday, April 25, 2024
Homeಕರಾವಳಿರಾಜ್ಯ ವಿಧಾನ ಪರಿಷತ್ ಚುನಾವಣೆ: ದಕ್ಷಿಣಕನ್ನಡ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ !

ರಾಜ್ಯ ವಿಧಾನ ಪರಿಷತ್ ಚುನಾವಣೆ: ದಕ್ಷಿಣಕನ್ನಡ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ !

spot_img
- Advertisement -
- Advertisement -

ಮಂಗಳೂರು : ರಾಜ್ಯ ವಿಧಾನ ಪರಿಷತ್ ಚುನಾವಣೆ ಡಿಸೆಂಬರ್ 10 ರಂದು ನಡೆಯಲಿದೆ. ದಕ್ಷಿಣ ಕನ್ನಡದ ಅಭ್ಯರ್ಥಿಯಾಗಿ ನಾಯಕ ಮಂಜುನಾಥ ಭಂಡಾರಿಯವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಹೀಗಾಗಿ ಮಂಜುನಾಥ್ ಭಂಡಾರಿ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಕೆ ಮಾಡಿದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ , ಅಭಯ ಚಂದ್ರ ಜೈನ್, ಮಾಜಿ ಶಾಸಕರುಗಳು, ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!